LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ DHO ಕಚೇರಿಯಲ್ಲಿ ಸಡಗರ ಸಂಭ್ರಮದಿಂದ 73ನೇ ಗಣರಾಜ್ಯೋತ್ಸವ ಆಚರಣೆ DHO ಸೇರಿದಂತೆ ಕಚೇರಿಯ ಸಿಬ್ಬಂದಿಗಳಿಂದ ಅರ್ಥಪೂರ್ಣ ಕಾರ್ಯಕ್ರಮ.....

ಧಾರವಾಡ -

73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಧಾರವಾಡ ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳ ಕಚೇರಿಯಲ್ಲೂ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.

ಹೌದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಬಸನಗೌಡ ಚಂದ್ರಗೌಡ ಕರಿಗೌಡರ ಧ್ವಜಾರೋಹಣ ನೆರವೇರಿಸಿದರು.ಕಚೇರಿಯ ಮುಂಭಾಗ ದಲ್ಲಿ ಧ್ವಜಾರೋಹಣವನ್ನು ಮಾಡಿ ನಂತರ ಸಂವಿಧಾನದ ರಚಿಸಿದ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ ಇವರ ಸಮಗ್ರವಾದ ಮಾಹಿತಿಯನ್ನು ಎಲ್ಲ ಸಿಬ್ಬಂದಿಗಳಿಗೆ ತಿಳಿಸಿದರು.

ಹಾಗೇ ಕಾರ್ಯಾಂಗ ನ್ಯಾಯಾಂಗ ಹಾಗೂ ಶಾಸಕಾಂಗದ ಕುರಿತು ಮಾತನಾಡಿದರು ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು,ತಾಲೂಕ ಆರೋಗ್ಯ ಅಧಿಕಾರಿಗಳು, ವೈದ್ಯಾದಿಕಾರಿಗಳು, ಹಾಗೂ ಆರೋಗ್ಯ ಇಲಾಖೆಯ ಸಮಸ್ತ ಸಿಬ್ಬಂದಿಗಳು ಬಾಗವಹಿಸಿ ದ್ದರು.ಇನ್ನೂ ಕಾರ್ಯಕ್ರಮವನ್ನು ಶ್ರೀಪಾದ ಕಮ್ಮಾರ ಪ್ರಥಮ ದರ್ಜೆ ಸಹಾಯಕ ನಿರೂಪಿಸಿದರು ನಂತರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊ ಳಿಸಲಾಯಿತು

ಕಾರ್ಯಕ್ರಮದಲ್ಲಿ ಡಾ ಎಸ್ ಎಮ್ ಹೊನಕೇರಿ,ಡಾ: ಅಯ್ಯನಗೌಡ ಪಾಟೀಲ,ಡಾ ಶ್ರೀಮತಿ ನಿಂಬಣ್ಣವರ,ಡಾ: ಶ್ರೀಮತಿ ತನುಜಾ ಕೆ ಎನ್.ಡಾ ಶ್ರೀಮತಿ,ಶಶಿ ಪಾಟೀಲ. ಡಾ: ಶ್ರೀಮತಿ,ಎಸ್ ವಿ ಹಸವೀಮಠ ಜಿಲ್ಲಾ ಎಲ್ಲಾ ಕಚೇರಿ ಗಳ ಸಮಸ್ತ ಸಿಬ್ಬಂದಿಗಳು ಭಾಗವಹಿಸಿ

https://youtu.be/V3Kigqqkyow

ಸಮಾರಂಭಕ್ಕೆ ಮೆರಗನ್ನು ತಗೆದುಕೊಂಡು ಬಂದರು ಇದರೊಂದಿಗೆ ಕಚೇರಿ ಯಲ್ಲಿ 73ನೇ ಗಣರಾಜ್ಯೋತ್ಸವ ವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....