LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಟಿಕೇಟ್ ಘೋಷಣೆ ಬೆನ್ನಲ್ಲೇ ಧಾರವಾಡದಲ್ಲಿ ಭಿನ್ನಮತ ಸ್ಪೋಟ ಟಿಕೇಟ್ ಕೈತಪ್ಪಿದ್ದಕ್ಕೆ ಬೆಂಬಲಿಗರ ಸಭೆ ಕರೆದ ಮಾಜಿ ಪಾಲಿಕೆಯ ಸದಸ್ಯೆ ಅನಸುಯಾ ಚೋಳಪ್ಪ ನವರ.....

ಧಾರವಾಡ -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಬಿಜೆಪಿ ಪಕ್ಷ ಮೊದಲ ಹಂತದಲ್ಲಿ 26 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಈ ಒಂದು ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಧಾರವಾಡ ದಲ್ಲಿ ಬಿಜೆಪಿ ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಟಿಕೇಟ್ ಆಕಾಂಕ್ಷಿಗಳಾಗಿದ್ದವರಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೇಟ್ ತಪ್ಪಿದ್ದಕ್ಕೆ ಬೇಸರಗೊಂಡಿ ದ್ದಾರೆ.

ವಾರ್ಡ್ 3 ರಲ್ಲಿ ಈರೇಶ ಅಂಚಟಗೇರಿ ಅವರಿಗೆ ಈ ಬಾರಿ ಟಿಕೇಟ್ ನೀಡಲಾಗಿದ್ದು ಇನ್ನೂ ಆಕಾಂಕ್ಷಿಯಾ ಗಿದ್ದ ಮಾಜಿ ಪಾಲಿಕೆಯ ಸದಸ್ಯೆಯಾಗಿರುವ ಅನಸುಯಾ ಚೋಳಪ್ಪನವರ ಪುತ್ರ ಮಂಜುನಾಥ ಚೋಳಪ್ಪನವರ ಅವರಿಗೆ ಈಬಾರಿ ಟಿಕೇಟ್ ಸಿಗುತ್ತದೆ ಎನ್ನಲಾಗಿತ್ತು ಅವರು ಕೂಡಾ ಪ್ರಬಲ ಆಕಾಂಕ್ಷಿಯಾಗಿದ್ದು ಕಳೆದ ಹಲವಾರು ವರುಷಗ ಳಿಂದ ಒಳ್ಳೋಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದರು.

ಪಕ್ಷ ಏನೇ ಜವಾಬ್ದಾರಿ ನೀಡಿದರು ವಹಿಸಿದರು ಅದನ್ನು ಚಾಚು ತಪ್ಪದೇ ಮಾಡುತ್ತಿದ್ದರು.ಆದರೆ ಟಿಕೇಟ್ ಕೈ ತಪ್ಪಿದ್ದು ಇದರಿಂದಾಗಿ ಮಾಜಿ ಪಾಲಿಕೆ ಯ ಸದಸ್ಯೆಯಾಗಿರುವ ಅನಸುಯಾ ಚೋಳಪ್ಪನ ವರ ಮತ್ತು ಬೆಂಬಲಿಗರು ಅಸಮಾಧಾನಗೊಂಡಿ ದ್ದಾರೆ.

ಹೀಗಾಗಿ ಇವರು ಸಂಜೆ ಬೆಂಬಲಿಗರ ಸಭೆಯನ್ನು ಕರೆದಿದ್ದಾರೆ.ಮುಂದಿನ ನಿರ್ಧಾರ ಕುರಿತಂತೆ ಸಭೆ ಯನ್ನು ಕರೆದಿದ್ದು ಮಗನನ್ನು ಪಕ್ಷೇತರನ್ನಾಗಿ ಕಣಕ್ಕೇ ಇಳಿಸುತ್ತಾರೆನಾ ಅಥವಾ ಪಕ್ಷದ ಅಭ್ಯರ್ಥಿಗೆ ಇದೊಂ ದು ಬಾರಿ ಬೆಂಬಲವನ್ನು ನೀಡುವ ನಿರ್ಧಾರವನ್ನು ತಗೆದುಕೊಳ್ಳುತ್ತಾರೆನಾ ಎಂಬ ಕುರಿತಂತೆ ಸಂಜೆ ಕರೆದ ಸಭೆಯಲ್ಲಿ ಯಾವ ನಿರ್ಧಾರ ಹೊರಬೀಳಲಿದೆ ಎಂಬುದನ್ನು ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....