LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆಗಸ್ಟ್ ತಿಂಗಳ ಬ್ಯಾಂಕ್ ರಜೆಯ ಕಂಪ್ಲೀಟ್ ಮಾಹಿತಿ.....

ಬೆಂಗಳೂರು -

ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಆಗಸ್ಟ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಆಗಸ್ಟ್ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ,ಲಾಕ್ ಡೌನ್ ಮುಗಿದಿದ್ದು, ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ.ಆದರೆ,ಬ್ಯಾಂಕ್ ಗಳು ಎಂದಿ ನಂತೆ ಕಾರ್ಯ ನಿರ್ವಹಿಸಲಿವೆ.ಜುಲೈ ತಿಂಗಳಲ್ಲಿ 15 ರಜೆಗಳು ದೇಶದ 9 ವಿವಿಧ ರಾಜ್ಯಗಳಿಗೆ ಸೀಮಿತ ವಾಗಿತ್ತು.ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟ ಕದಲ್ಲಿ ಮಾತ್ರ ಜುಲೈ ತಿಂಗಳಂತೆ ಆಗಸ್ಟ್ ತಿಂಗಳ ಲ್ಲೂ ಕಡಿಮೆ ರಜೆ ದಿನಗಳು ಸಿಗುತ್ತವೆ.

ದಿನವಿರಲಿದೆ.ಪ್ರತಿ ವರ್ಷ ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿ ಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಆಗಸ್ಟ್ 2021ರಲ್ಲಿ ಬ್ಯಾಂಕ್ ರಜಾ ದಿನ ವಿವರ

ಆಗಸ್ಟ್ 13, 2021 ಶುಕ್ರವಾರ Patriot's Day ದೇಶದ ವಿವಿಧೆಡೆ
ಆಗಸ್ಟ್ 16 ಸೋಮವಾರ ಪಾರ್ಸೆ ಹೊಸ ದಿನ ದೇಶದ ವಿವಿಧೆಡೆ
ಆಗಸ್ಟ್ 20 ಶುಕ್ರವಾರ ಮೊಹರಂ/ಮೊದಲ ಓಣಂ ಕರ್ನಾಟಕ, ಕೇರಳ ಹಾಗೂ ಹಲವು ರಾಜ್ಯಗಳು
ಆಗಸ್ಟ್ 21 ಶನಿವಾರ ತಿರು ಓಣಂ ಕೇರಳ
ಆಗಸ್ಟ್ 23 ಸೋಮವಾರ ಶ್ರೀನಾರಾಯಣ ಗುರು ಜಯಂತಿ ಕೇರಳ
ಆಗಸ್ಟ್ 30 ಸೋಮವಾರ ಕೃಷ್ಣ ಜಯಂತಿ ಭಾರತದ ಕೆಲವೆಡೆ
ಆಗಸ್ಟ್ 31 ಮಂಗಳವಾರ ಕೃಷ್ಣ ಜನ್ಮಾಷ್ಟಮಿ ಭಾರತದ ಕೆಲವೆಡೆ
ಮೇಲ್ಕಂಡ ದಿನಾಂಕಗಳಲ್ಲದೆ, ಆಗಸ್ಟ್ 1 (ಭಾನುವಾರ), ಆಗಸ್ಟ್ 14 (2ನೇ ಶನಿವಾರ), ಆಗಸ್ಟ್ 8 (ಭಾನುವಾರ), ಆಗಸ್ಟ್ 15 (ಭಾನುವಾರ), ಆಗಸ್ಟ್ 22 (ಭಾನುವಾರ), ಆಗಸ್ಟ್ 28 (4ನೇ ಶನಿವಾರ), ಆಗಸ್ಟ್ 29 (ಭಾನುವಾರ) ರಂದು ರಜೆ ಇರಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....