LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಣರಂಗವಾದ ಸರ್ಕಾರಿ ಶಾಲೆ ಒರ್ವ ವಿದ್ಯಾರ್ಥಿ ಸಾವು ಗಂಭೀರವಾಗಿ ಗಾಯಗೊಂಡ ಶಿಕ್ಷಕರು – ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನ ಹುಚ್ಚಾಟಕ್ಕೆ ಬಲಿಯಾದ ಒರ್ವ ವಿದ್ಯಾರ್ಥಿ ಭಯಗೊಂಡ ಗ್ರಾಮಸ್ಥರು

ಗದಗ -

ಅತಿಥಿ ಶಿಕ್ಷಕರೊಬ್ಬರ ಹುಚ್ಚಾಟದಿಂದಾಗಿ ಒರ್ವ ವಿದ್ಯಾರ್ಥಿಯೊರ್ವ ಸಾವಿಗೀಡಾಗಿ ಶಿಕ್ಷಕಿಯೊ ಬ್ಬಳು ಮೃತಪಟ್ಟಿರುವ ಘಟನೆ ಗದಗ ನಲ್ಲಿ ನಡೆದಿದೆ.ಹೌದು ಜಿಲ್ಲೆಯ ನರಗುಂದ ತಾಲ್ಲೂಕಿನ ಹದ್ಗಿ ಗ್ರಾಮದಲ್ಲಿ ಈ ಒಂದು ಘಟನೆ ನಡಿದಿದ್ದು ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾದ ವಿದ್ಯಾರ್ಥಿ ಸಾವಿಗೀಡಾದರೆ ಶಿಕ್ಷಕಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲು ಮಾಡ ಲಾಗಿದೆ.

10 ವರ್ಷದ ವಿದ್ಯಾರ್ಥಿ ಭರತ ಸಾವಿಗೀಡಾಗಿದರೆ ಗಂಭೀರ ಗಾಯಗೊಂಡ ಶಿಕ್ಷಕಿ ಗೀತಾ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾ ಗಿದೆ. ಶಿಕ್ಷಕನ ಹುಚ್ಚಾಟಕ್ಕೆ ಗ್ರಾಮಸ್ಥರು ‌ಆಕ್ರೋಶ ವನ್ನು ವ್ಯಕ್ತಪಡಿಸಿದ್ದು ಕಂಡು ಬಂದಿತು.

ಅತಿಥಿ ಶಿಕ್ಷಕನ ಮುತ್ತಪ್ಪನಿಂದ ಹುಚ್ಚಾಟ ನಡೆದಿದೆ.ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಮಾರಣಾಂತಿಕ ಹಲ್ಲೆಯನ್ನು ಕೂಡಾ ಮಾಡಲಾ ಗಿದೆ.ಸಲಿಕೆಯಿಂದ ಕಂಡ ಕಂಡವರ ಮೇಲೆ ಅಟ್ಯಾಕ್ ಮಾಡಿದ್ದಾನೆ ಅತಿಥಿ ಶಿಕ್ಷಕ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.ಮುತ್ತಪ್ಪ ಹಡಗಲಿ ಎನ್ನುವ ಅತಿಥಿ ಶಿಕ್ಷನಿಂದ ಈ ಒಂದು ಕೃತ್ಯ ನಡೆದಿದೆ

 

https://youtu.be/T4hzJ9JP6hA

 

ಅತಿಥಿ ಶಿಕ್ಷಕಿ ಗೀತಾ ಬಾರಕೇರಿ ಹಾಗೂ 04 ನೇ ವರ್ಷದ ಭರತ್ ಎನ್ನುವ ವಿದ್ಯಾರ್ಥಿ ಮೇಲೆ ಹಲ್ಲೆ ಇನ್ನೊರ್ವ ಶಿಕ್ಷಕನ ಮೇಲೆ ಹಲ್ಲೆ ಮಾಡಿದ್ದಾನೆ ಮುತ್ತಪ್ಪ.ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹದ್ಲಿ ಗ್ರಾಮದಲ್ಲಿ ಘಟನೆ ಅತಿಥಿ ಶಿಕ್ಷಕನ ಹುಚ್ಚಾ ಟಕ್ಕೆ ಭಯಗೊಂಡ ವಿದ್ಯಾರ್ಥಿಗಳು ದಿಕ್ಕಾಪಾ ಲಾಗಿ ಶಾಲೆಯಿಂದ ಹೋಗಿದ್ದು ಕಂಡು ಬಂದಿತು

ಇನ್ನೂ ಈ ಒಂದು ಸುದ್ದಿ ಯನ್ನು ತಿಳಿದ  ನರಗುಂದ ಪೊಲೀಸರು ಶಾಲೆಗೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.ಸಧ್ಯ ಈ ಒಂದು ಕೃತ್ಯವನ್ನು ಮಾಡಿರುವ ಅತಿಥಿ ಶಿಕ್ಷಕನ ಬಂಧನಕ್ಕೆ ನರಗುಂದ ಪೊಲೀಸರು ಜಾಲವನ್ನು ಬೀಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ನರಗುಂದ.....

 

https://youtu.be/T4hzJ9JP6hA

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....