LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಜಿಲ್ಲೆಯಲ್ಲಿ ದಿ‌ನಸಿ ಆಹಾರ ಸಾಮಗ್ರಿ ಸ್ವೀಕರಿಸಲು ಕೇಂದ್ರ ಆರಂಭ - ಜಿಲ್ಲಾಧಿಕಾರಿ ಸೂಚನೆ.....

ಧಾರವಾಡ -

ಲಾಕ್ ಡೌನ್ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ದಾನಿಗಳಿಂದ ದಿನಸಿ ಆಹಾರ ಸಾಮಗ್ರಿ ಸ್ವೀಕರಿಸಲು ಜಿಲ್ಲಾಡಳಿತದಿಂದ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಎರಡು ಸ್ವೀಕೃತಿ ಕೇಂದ್ರಗಳನ್ನು ಆರಂಭ ಮಾಡಲಾಗಿ ದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಹೇಳಿ ದ್ದಾರೆ.ಜಿಲ್ಲೆಯಲ್ಲಿ ಜೂನ್ 7ರವರೆಗೆ ಲಾಕ್‍ಡೌನ್ ಮಾಡಲಾಗಿದ್ದು ವಲಸೆ ಕಾರ್ಮಿಕರು ಹಾಗೂ ನಿರ್ಗ ತಿಕರಿಗೆ ಆಹಾರಧಾನ್ಯ ಕಿಟ್‍ಗಳನ್ನು ನೀಡಬಯ ಸುವ ದಾನಿಗಳಿಂದ ಕಿಟ್‍ಗಳನ್ನು ಸ್ವೀಕರಿಸಲು ಜಿಲ್ಲೆ ಯಲ್ಲಿ 2 ಸ್ವೀಕೃತಿ ಕೇಂದ್ರಗಳನ್ನು ತೆರೆಯಲಾಗಿದೆ. ಉಸ್ತುವಾರಿಗಾಗಿ ಸಿಬ್ಬಂದಿಗಳ ತಂಡವನ್ನು ರಚಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ನೀತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾನಿಗಳಿಂದ ವಸ್ತುಗಳನ್ನು ಸ್ವೀಕರಿಸಲು ಧಾರವಾಡ ದ ಮಿನಿವಿಧಾನಸೌಧದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಕೇಂದ್ರ ತೆರಯಲಾಗಿದ್ದು, ಇದರ ಉಸ್ತುವಾರಿಯನ್ನು ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯ ಸಹಾಯಕ ನಿರ್ದೇ ಶಕ ಎಸ್.ಪಿ.ಸಾವಕಾರ.(9845297783), ಕೆ.ಎಫ್ ಸಿ.ಎಸ್.ಸಿಯ ಈಶ್ವರ ಪಾಟೀಲ (8792027822) ಮತ್ತು ಹಿರಿಯ ಕಾರ್ಮೀಕ ನಿರೀಕ್ಷಕರಾದ ಮೀನಾಕ್ಷಿ ಶಿಂಧಿಹಟ್ಟಿ (6363520066) ಅವರನ್ನು ನೇಮಿಸ ಲಾಗಿದೆ.ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಹತ್ತಿರ ಇರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದಾನಿಗಳಿಂದ ವಸ್ತುಗಳನ್ನು ಸ್ವೀಕರಿಸಲು ಕೇಂದ್ರ ತೆರಯಲಾಗಿದ್ದು ಇದರ ಉಸ್ತುವಾರಿಯನ್ನು ಧಾರ ವಾಡದ ಆಹಾರ ಇಲಾಖೆಯ ಸಹಾಯಕ ನಿರ್ದೇ ಶಕ ಎಸ್.ಡಿ.ಪಾಟೀಲ(9880725639), ಹುಬ್ಬಳ್ಳಿ ಯ ತಹಶೀಲ್ದಾರ ಕಚೇರಿಯ ಆಹಾರ ನಿರೀಕ್ಷಕ ಎ.ಎ.ಖತೀಬ್(8310490713) ಮತ್ತು ಹುಬ್ಬಳ್ಳಿ ಯ 1 ನೇ ವೃತ್ತದ ಡಿಇಓ ಮಹೇಶ ದೇವರಕರ್ (9964422892) ಅವರನ್ನು ನೇಮಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....