LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸ್ವಚ್ಚ ಸಂಡೇ ಅಭಿಯಾನ - ಛತ್ರಪತಿ ಶಿವಾಜಿ ವೃತ್ತ ಸ್ವಚ್ಚತೆ

ಧಾರವಾಡ -

ಧಾರವಾಡದಲ್ಲಿ ಬಿಜೆಪಿ ಯುವ ಮೋರ್ಚಾದ ಸ್ವಚ್ಚ ಸಂಡೇ ಅಭಿಯಾನ ಮುಂದುವರಿದಿದೆ‌. ಇಂದು
ಭಾರತೀಯ ಜನತಾ ಪಕ್ಷದ ಧಾರವಾಡ ನಗರ 71ಯುವಮೋರ್ಚಾ ಘಟಕದ ವತಿಯಿಂದ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ತ ಸ್ವಚ್ಚತಾ ಕಾರ್ಯ ಮಾಡಲಾಯಿತು.

ಧಾರವಾಡದ ಪ್ರಸಿದ್ಧ ಛತ್ರಪತಿ ಶಿವಾಜಿ ವೃತ್ತ ವನ್ನು ಯುವಮೋರ್ಚಾ ಅಧ್ಯಕ್ಷ ಶಕ್ತಿ ಹಿರೇಮಠ ಅವರ ನೇತೃತ್ವದಲ್ಲಿ ಸ್ವಚ್ಚ ಗೊಳಿಸಲಾಯಿತು. ವಿಶೇಷ ಅತಿಥಿ ಗಳಾಗಿ ಯುವಕರ ನಾಯಕರು, ಯುವ ಧುರೀಣ ರಾದ ಸಂಕಲ್ಪ ಶೆಟ್ಟರ್ ಅವರು ಸ್ವಚ್ಚ ಭಾರತ ಅಭಿಯಾನದಲ್ಲಿ ಭಾಗವಹಿಸಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ 71ರ ಮಂಡಳ ಅಧ್ಯಕ್ಷರಾದ ಸುನೀಲ ಮೋರೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಕಿರಣ ಉಪ್ಪಾರ್ ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ಕೋಟ್ಯಾನ್, ಹರೀಶ ಬಿಜಾಪುರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಂಕರ ಶೆಳಕೆ

ಜಿಲ್ಲಾ ಕಾರ್ಯದರ್ಶಿಗಳಾದ ಸಿದ್ದು ಕಲ್ಯಾಣ ಶೆಟ್ಟಿ, ಮಂಜುನಾಥ ಭೋಸಲೆ ಮಂಡಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನಾಯಕ ಗೊಂಧಳಿ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ ಯರಗಟ್ಟಿ ಸ್ವಚ್ಚ ಭಾರತ ಜಿಲ್ಲಾ ಸಂಚಾಲಕರಾದ ವಿನೋದ್ ಸಹ ಸಂಚಾಲಕರಾದ ಪ್ರಕಾಶ್ ಇಂಗಳೆ, ಪಕ್ಷದ ಹಿರಿಯರಾದ ನಿಂಗಪ್ಪ ಸಪೂರಿ, ರವಿ ಯಂಡಿಗೆರಿ

ಮಂಜುನಾಥ ಮಾಳೆ ರಾಹುಲ್ ಅಷ್ಟಗಿ ಯುವಮೋರ್ಚಾ ಪ್ರಮುಖ ಪದಾಧಿಕಾರಿಗಳಾದ ರಾಘವೇಂದ್ರ ತುಪ್ಪದ, ಕಾರ್ತಿಕ ಪೂಜಾರ್, ಸಚಿನ ಚವಾಣ್, ಸೂರಂಜನ್ ಗೂಂಡೆ, ಶ್ರೀಕಾಂತ ಒಂಟಿ ಸಾಗರ್ ಜೋಶಿ, ರಾಜೇಶ್ ನಾಯ್ಕ್ , ರವಿ ಮಾಳಗಾರ್,

ಗುರು ತಳವಾರ ರೋಹಿತ ಜಾಧವ ಕಾರ್ತಿಕ ಹೆಂಬಲಿ, ಸಿದ್ದು ದಳವಿ ತಾನಾಜಿ ರೋಖಡೆ, ರಾಹುಲ ಚಾಬುಕಾಸವಾರ, ಅಭಿಷೇಕ್ ಗಂಗನಗೌಡ, ಸೇರಿದಂತೆ ಎಲ್ಲ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....