LIVE TV LocalCrimeNationalInternationalPoliticsEducationTechnologyEntertainmentSportsFeature
Local News

ರಮೇಶ ಬಾಂಢಗೆ ಕೊಲೆ ಪ್ರಕರಣ - ಐವರ ಬಂಧನ

ಹುಬ್ಬಳ್ಳಿ -

ಡಿಸೆಂಬರ್‌ 25 ರಂದು ಹುಬ್ಬಳ್ಳಿಯ ಬಾಕಳೆ ಗಲ್ಲಿಯಲ್ಲಿ ನಡೆದ ರಮೇಶ ಭಾಂಡಗೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಐವರು ಆರೋಪಿಗಳನ್ನು ಉಪನಗರ ಪೊಲೀಸರು ಬಂಧನ ಮಾಡಿದ್ದಾರೆ.ಸಿಸಿಟಿವಿ ಫುಟೇಜ್, ಕಾಲ್ನಡಿಗೆ ಆಧರಿಸಿ ಪತ್ತೆ ಹಚ್ಚಿದ ಶಹರ ಠಾಣೆ ಪೊಲೀಸರು.ಕೊಲೆ ಮಾಡಿದ ಆರೋಪಿಗಳಿಗೆ ಎಡೆ ಮೂರಿ ಕಟ್ಟಿದ್ದಾರೆ.

ಕೊಲೆಯಾಗಿದ್ದ ರಮೇಶ ಬಾಂಢಗೆ

25ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದ ಆರೋಪಿಗಳು.ರಮೇಶ ಬಾಂಢಗೆ ನನ್ನು ಕೊಲೆ ಮಾಡಿದ್ದಾರೆ. ಸದರಸೋಫಾ ನಿವಾಸಿ ರಫಿಕ ಜವಾರಿ ಹಾಗೂ ಶಿವಾಜಿ ಮಿಶ್ಯಾಳ ಸುಪಾರಿ ನೀಡಿದ್ದರು. ಇಜಾಜ ಅಹ್ಮದ ಬಳಕಾಪುರ ಸುಪಾರಿ ಪಡೆದು ಸಹೋದರರು ಹಾಗೂ ಸ್ನೇಹಿತರೊಂದಿಗೆ ಸೇರಿ ಇಜಾಜ್ ಕೊಲೆ ಮಾಡಿದ್ದರು.

ವಾಸೀಮ ಬಂಕಾಪುರ, ಫಯಾಜ್ ಅಹ್ಮದ ಪಲ್ಲಾನ್, ತೌಶಿಫ್ ನರಗುಂದ ಕೊಲೆಗೆ ಸಾಥ್ ನೀಡಿದ್ದರು.ರಮೇಶ ಭಾಂಡಗೆ ಅವರನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಹುಬ್ಬಳ್ಳಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ ಭಾಂಡಗೆ ಕೊಲೆ ಪ್ರಕರಣದಲ್ಲಿ ಕೊನೆಗೂ ಪೊಲೀಸರು ಆರೋಪಿಗಳಿಗೆ ಎಡೆಮೂರಿ ಕಟ್ಟಿದ್ದಾರೆ.

ರಮೇಶ್ ಭಾಂಡಗೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು ಇಜಾಜ್‌ಅಹ್ಮದ್ ಬಂಕಾಪೂರ್.ಶಹರ ಠಾಣೆ ಪೊಲೀಸರಿಗೆ ಶರಣಾಗಿದ್ದ ಇಜಾಜ್‌ಅಹ್ಮದ್ ಬಂಕಾಪೂರ್ ನನ್ನು ವಿಚಾರಣೆ ವೇಳೆ ಸುಪಾರಿ ಪಡೆದಿರುವ ವಿಚಾರ ಬಾಯ್ಬಿಟ್ಟಿದ್ದ ಇಜಾಜ್‌ಅಹ್ಮದ್ ಬಂಕಾಪೂರ್. ಗಬ್ಬೂರು ಬಳಿಯ ಜಾಗೆಯ ವಿಚಾರದಲ್ಲಿ ರಮೇಶ್ ಭಾಂಡಗೆ ಜೊತೆ ಜಗಳಾಡಿಕೊಂಡಿದ್ದ ಐವರು. ಕಾನೂನು ಹೋರಾಟದ ಮೂಲಕ ಜಾಗವನ್ನು ವಶಕ್ಕೆ ಪಡೆಯಲು ಮುಂದಾಗಿದ್ದ ರಮೇಶ್ ಭಾಂಡಗೆ ಇವನನ್ನೆ ಮುಗಿಸಿದರೆ ನಮ್ಮ ವ್ಯಾಜ್ಯ ಸರಿಯಾಗುತ್ತದೆ ಎಂದುಕೊಂಡು ಸುಪಾರಿ ಕೊಡಲಾಗಿತ್ತು ಹೀಗಾಗಿ ಸುಪಾರಿ ಪಡೆದು ಕೊಲೆ ಮಾಡಲಾಗಿತ್ತು.ಪೊಲೀಸ್ ಆಯುಕ್ತರ ಮಾರ್ಗದರ್ಶನ ದಲ್ಲಿ ಶಹರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಮ್ ಎಸ್ ಪಾಟೀಲ್,B N ಸಾತನ್ನವರ ,ಪಿ ಎಲ್ ಗೋವಿಂದಪ್ಪನವರ ,ಎಮ್ ಎ ಅಯ್ಯನಗೌಡರ ,ಸಿ ಎಸ್ ಚಲವಾದಿ ,ಶ್ರೀನಿವಾಸ, ಕೃಷ್ಣ ಕಟ್ಟಿಮನಿ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು .

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....