LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಾರ್ಡ್ 35 ರಲ್ಲಿ ಬಸವರಾಜ ಮಾಯಾಕಾರ ಗೆ ಜೈಕಾರ ಎನ್ನುತ್ತಿದ್ದಾರೆ ಮತದಾರರು - ವಾರ್ಡ್ ನಲ್ಲಿ ಪ್ರಚಾರದ ಹವಾ ಹೇಗಿದೆ ಗೊತ್ತಾ.....

ಹುಬ್ಬಳ್ಳಿ -

ಹೊಸ ಕನಸು ಹೊಸ ಬದಲಾವಣೆ ಬಯಸಿ ಧಾರವಾಡದ ವಾರ್ಡ್ 35 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಸ್ಪರ್ಧೆ ಮಾಡಿರುವ ಬಸವರಾಜ ಮಾಯಕಾರ ಪರ ಸಾಕಷ್ಟು ಪ್ರಮಾಣದಲ್ಲಿ ಗೆಲುವಿಗೆ ಅಲೆ ಕಂಡು ಬರುತ್ತಿದೆ.

ಹೌದು ಕ್ಷೇತ್ರದಲ್ಲಿ ಈವರೆಗೆ ಪಕ್ಷದಿಂದ ಮಾಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮುಂದಿಟ್ಟು ಕೊಂಡು ಮತದಾರರ ಮುಂದೆ ಇಟ್ಟು ಹಾಗೇ ಹೊಸ ಹೊಸ ಕನಸು ಯೋಜನೆ ಗಳನ್ನು ಹೇಳುತ್ತಾ ಮತಯಾಚನೆ ಮಾಡುತ್ತಿದ್ದಾರೆ.

ವಾರ್ಡ್ ನ ಹಲವೆಡೆ ಇಂದು ಕೂಡಾ ಬಿಡುವಿಲ್ಲದೆ ಪ್ರಚಾರವನ್ನು ಮಾಡಿದರು.ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು ಇನ್ನೂ ಪ್ರಮುಖವಾಗಿ ಕಳೆದ ಮೂರು ನಾಲ್ಕು ದಿನಗಳಿಂದಲೂ ವಾರ್ಡ್ ನಲ್ಲಿ ಪ್ರಚಾರಕ್ಕೆ ಹೋದ ಸಮಯದಲ್ಲಿ ಸಾರ್ವಜನಿ ಕರಿಂದ ಸಾಕಷ್ಟು ಪ್ರಮಾಣದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ.

ಇದರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಪ್ರಚಾರ ಜೋರಾಗಿದ್ದು ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ ಬಸವರಾಜ ಮಾಯಕಾರ ಅವರು.ಬೆಳ್ಳಂ ಬೆಳಿಗ್ಗೆ ಪಕ್ಷದ ಕಾರ್ಯ ಕರ್ತರು ಮುಖಂಡರು ಹಾಗೇ ಮಹಿಳಾ ಮುಖಂಡ ರೊಂದಿಗೆ ಮನೆ ಮನೆಗೆ ತೆರಳಿ ಭರ್ಜರಿಯಾಗಿ ಮತಯಾಚನೆ ಮಾಡಿದರು.

ವಾರ್ಡ್ ನ ಹಲವು ಬಡಾವಣೆಗಳಲ್ಲಿ ಬಿಡುವಿಲ್ಲದೇ ಮನೆ ಮನೆಗೆ ತೆರಳಿ ಕ್ಯಾಂಪೇನ್ ಮಾಡಿದರು. ಹಲವು ಬಡಾವಣೆಗಳಲ್ಲಿನ ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಿದರು ಈಗಾಗಲೇ ಕಾಂಗ್ರೆಸ್ ಪಕ್ಷದ ಶಾಸಕರು ಈ ಹಿಂದೆ ವಾರ್ಡ್‌ ನಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಹೇಳುತ್ತಿದ್ದಾರೆ.ಜೊತೆಗೆ ಇದರೊಂದಿಗೆ ಮತಯಾಚನೆ ಮಾಡುತ್ತಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....