LIVE TV LocalCrimeNationalInternationalPoliticsEducationTechnologyEntertainmentSportsFeature
Crime News

ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕರ್ ವಸಂತ - 10 ಸಾವಿರ ರೂಪಾಯಿ ಲಂಚ ತಗೆದುಕೊಳ್ಳುವಾಗ ಟ್ರ್ಯಾಪ್

ಚಿಕ್ಕಮಗಳೂರು -

ಲಂಚವನ್ನು ತಗೆದುಕೊಳ್ಳುವಾಗ ಎನ್‌.ಆರ್‌ ಪುರ ಸಿಪಿಐ ವಸಂತ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ ಹೌದು ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿ ಸುತ್ತಿದ್ದ ಇವರು ಲಾರಿಯಲ್ಲಿ ಸಾಗಣೆ ಮಿತಿಗಿಂತ ಹೆಚ್ಚು ಸಿಮೆಂಟ್‌ ಒಯ್ಯುವುದಕ್ಕೆ ಅನುಮತಿ ನೀಡಲು ₹ 10 ಸಾವಿರ ಲಂಚ ಪಡೆಯುವಾಗ ಎನ್‌.ಎರ್‌.ಪುರ ಪೊಲೀಸ್ ಇನ್ಸ್ಪೆಕ್ಟರ್ ವಸಂತ ಶಂಕರ್‌ ಭಾಗವತ್‌ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಪೊಲೀಸರು ಬೆಳಿಗ್ಗೆ ಕಾರ್ಯಾ ಚರಣೆ ನಡೆಸಿ ಆರೋಪಿ ಮತ್ತು ಲಂಚದ ಹಣ ವನ್ನು ವಶಕ್ಕೆ ಪಡೆದಿದ್ದಾರೆ.ಸಿಪಿಐ ವಸಂತ ಶಂಕರ್‌ ಭಾಗವತ್‌ ಅವರು ₹ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಎನ್‌.ಆರ್‌. ಪುರದ ಬಸ್ತಿಮಠದ ಸಿಮೆಂಟ್‌ ಮತ್ತು ಟೈಲ್ಸ್‌ ವ್ಯಾಪಾರಿ ಎಸ್‌.ಕೆ.ಮಸ್ತಾನ್‌ ವಲಿ ಅವರು ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

 

 

ಇನ್ಸ್ಪೆಕ್ಟರ್ ವಸಂತ ಅವರು ಈಚೆಗೆ ಸಿಮೆಂಟ್‌ ಲಾರಿ ತಡೆದಿದ್ದರು ಲಾರಿಯಲ್ಲಿ ಮಿತಿಗಿಂತ ಹೆಚ್ಚು ಲೋಡ್‌ ಇದೆ ಎಂದು ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು ಹೀಗಾಗಿ ಲೋಕಾಯುಕ್ತ ಬಲೆಗೆ ಹಣದ ಸಮೇತ ವಾಗಿ ಬಿದ್ದಿದ್ದಾರೆ ಇನ್ಸ್ಪೆಕರ್ ವಸಂತ 10 ಸಾವಿರ ರೂಪಾಯಿ ಲಂಚ ತಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ.

ಚಕ್ರವರ್ತಿ ಜೊತೆ ಮಂಜುನಾಥ ಸುದ್ದಿ ಸಂತೆ ನ್ಯೂಸ್

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....ಶಿಕ್ಷಕರ ಎರಡು ಪ್ರಮುಖ ಬೇಡಿಗಳಿಗೆ ಅಸ್ತು ಎಂದ ಇಲಾಖೆ ಮನವಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಧನ್ಯವಾದಗಳು ಹೇಳಿದ KSPSTA......