LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ ಶಾಸಕ ಅಮೃತ್ ದೇಸಾಯಿ ಬಿರುಸಿನ ಪ್ರಚಾರ.....

ಹಾನಗಲ್ -

ಧಾರವಾಡ ಗ್ರಾಮೀಣ ಶಾಸಕರಾದ ಅಮೃತ್ ದೇಸಾಯಿ ಅವರು ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸುವ ಮೂಲಕ ಗಮನ ಸೆಳೆದರು.ಬಿಜೆಪಿ ಪಕ್ಷದ ಅಭ್ಯರ್ಥಿಯಾದ
ಶಿವರಾಜ್ ಸಜ್ಜನರ ಅವರ ಪರವಾಗಿ ಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ ಕ್ಷೇತ್ರದ ರತ್ನಾಪೂರ, ಬೊಮ್ಮನಹಳ್ಳಿ, ಯಳವತ್ತಿ,ಹಸನಬಾಡಿ,ಬೈಚವಳ್ಳಿ ಮತ್ತು ಹಾನಗಲ್ ಸೇರಿದಂತೆ ಪ್ರತಿ ಗ್ರಾಮದ ಮನೆ ಮನೆಗೆ ತೆರಳಿ ಮತ ಯಾಚಿಸಿದರು.

ಕೇಂದ್ರದಲ್ಲಿ ಪ್ರಧಾನಿ ಮೋದಿಯವರ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ಜನಪರ ಆಡಳಿತಕ್ಕೆ ಅಪಾರ ಬೆಂಬಲ ವ್ಯಕ್ತವಾಗಿದೆ.ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ಶತ ಸಿದ್ಧವಾಗಿದೆ ಎಂದು ಶಾಸಕ ಅಮೃತ ದೇಸಾಯಿಯವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ, ಸಂಸದರಾದ ಶಿವಕುಮಾರ ಉದಾಸಿ,ಮುಖಂಡರಾದ ತವನಪ್ಪ ಅಷ್ಟಗಿ,ಕೆಎಂಎಫ್ ಅಧ್ಯಕ್ಷರಾದ ಶಂಕರ ಮುಗದ, ರುದ್ರಪ್ಪ ಅರಿವಾಳ,ಸಂತೋಶಗೌಡ ಪಾಟೀಲ,ಬಸವರಾಜ ಹೊಸುರ,ನಾಗನಗೌಡ ಪಾಟೀಲ,ಶಂಕರ ಕೋಮಾರ ದೇಸಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....