LIVE TV LocalCrimeNationalInternationalPoliticsEducationTechnologyEntertainmentSportsFeature
State News

ನೂತನ ಮುಖ್ಯಮಂತ್ರಿ ಭೇಟಿ ಯಾಗಿ ಅಭಿನಂದನೆ ಸಲ್ಲಿಸಿದ ಶಾಸಕ ಅಮೃತ ದೇಸಾಯಿ ಧರ್ಮೇಂದ್ರ ಪ್ರಧಾನ್ ನ್ನು ಭೇಟಿಯಾದ ಶಾಸಕರು.....

ಬೆಂಗಳೂರು -

ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವನ್ನು ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಅವರನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಮುಖ್ಯಮಂತ್ರಿಯಾಗುತ್ತಿದ್ದಂತೆ ಶಾಸಕ ಅಮೃತ ದೇಸಾಯಿ ಅವರು ತೆರಳಿ ಹೂಗುಚ್ಚವನ್ನು ನೀಡಿ ಕ್ಷೇತ್ರದ ಜನರ ಪರವಾಗಿ ಮತ್ತು ವಯಕ್ತಿಕವಾಗಿ ಅಭಿನಂದನೆ ಸಲ್ಲಿಸಿದರು.ಇದೇ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೂ ಕೂಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲವೊಂದಿಷ್ಟು ಮಾಹಿತಿ ಯನ್ನು ಶಾಸಕರ ಕುರಿತಂತೆ ಹೇಳಿದರು.ಇದು ಶಾಸಕ ಅಮೃತ ದೇಸಾಯಿ ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ.

ಶಾಸಕರೊಂದಿಗೆ ಧಾರವಾಡ ಕೆಎಮ್ಎಫ್ ನಿರ್ದೇ ಶಕರಾದ ಶಂಕರ ಮುಗದ,ಅಶೋಕ ದೇಸಾಯಿ, ತವನಪ್ಪ ಅಷ್ಟಗಿ,ಮಹೇಶ ಯಲಿಗಾರ, ರಾಜು ಜೀವನ್ನವರ,ಸಂತೋಷಗೌಡ ಪಾಟೀಲ, ವಿಠ್ಠಲ ಪೂಜಾರ,ಬಸವರಾಜ ಹೊಸೂರ, ಬಸು ಕೋರಿ ಕೊಪ್ಪ,ರಾಜು ಮುದ್ದಿ, ಸೇರಿದಂತೆ ಹಲವರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗೆ ಅಭಿನನಂದನೆ ಸಲ್ಲಿಸಿ ಶುಭಾಶ ಯಗಳನ್ನು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....