LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪುತ್ರನ ಮದುವೆಗೆ CM, DCM ಗೆ ಆಮಂತ್ರಣ ನೀಡಿದ ಶಾಸಕ ಎನ್ ಹೆಚ್ ಕೋನರಡ್ಡಿ - ಡಿಸೆಂಬರ್ 7 ರಂದು ನವಲಗುಂದ ದಲ್ಲಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿದ್ದಾರೆ ನವೀನ್.....

ಬೆಂಗಳೂರು -

ಪುತ್ರನ ಮದುವೆಗೆ CM, DCM ಗೆ ಆಮಂತ್ರಣ ನೀಡಿದ ಶಾಸಕ ಎನ್ ಹೆಚ್ ಕೋನರಡ್ಡಿ - ಡಿಸೆಂಬರ್ 7 ರಂದು ನವಲಗುಂದ ದಲ್ಲಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿದ್ದಾರೆ ನವೀನ್.....

ಸರಳ ಸಜ್ಜನಿಕೆಯ ರಾಜಕಾರಣಿ ನವಲಗುಂದ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಎನ್ ಹೆಚ್ ಕೋನರಡ್ಡಿ ಯವರು ಮತ್ತೊಂದು ಸರಳತೆಗೆ ಸಾಕ್ಷಿಯಾಗಲಿದ್ದಾರೆ. ಹೌದು ವ್ಯಕ್ತಿತ್ವದಲ್ಲೂ ತುಂಬಾ ಸರಳವಾಗಿರುವ ಕೋನರಡ್ಡಿಯವರ ಆಸೆಯಂತೆ ಪುತ್ರ ನವೀನ್ ಕೂಡಾ ಸರಳ ಸಜ್ಜನಿಕೆಯ ಯುವಕನಾಗಿದ್ದು ತಂದೆ ತಾಯಿ ಯವರ ಇಚ್ಚೆಯಂತೆ ಅದ್ದೂರಿಯಾಗಿ ಮದುವೆಯಾ ಗದೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿದ್ದಾರೆ

ಡಿಸೆಂಬರ್ 7 ರಂದು ನವಲಗುಂದದಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮೂಹಿಕ ವಿವಾಹಗಳು ಆಗಲಿದ್ದು ಈ ಒಂದು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವೀನ್ ಕೋನರಡ್ಡಿಯವರು ಹಸೆ ಮಣೆ ಏರಲಿದ್ದಾರೆ. ಈ ಒಂದು ಹಿನ್ನಲೆಯಲ್ಲಿ ಶಾಸಕ ಎನ್ ಹೆಚ್ ಕೋನರಡ್ಡಿ ಯವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆಶಿ ಯವರಿಗೆ ಆಮಂತ್ರಣವನ್ನು ನೀಡಿದರು.

ಬೆಂಗಳೂರಿನ ನಿವಾಸಕ್ಕೆ ಪತ್ನಿಯೊಂದಿಗೆ ತೆರಳಿದ ಶಾಸಕರು ಮದುವೆಯ ಆಮಂತ್ರಣ ಪತ್ರಿಕೆಯನ್ನು ನೀಡಿ ಆಮಂತ್ರಿಸಿದರು.ಸರ್ವ ಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿ ಪುತ್ರನಿಗೆ ಮತ್ತು ವಧು ವರ ನವ ಜೋಡಿಗೆ ಹರಸಿ ಆಶೀರ್ವದಿಸಲು ತಾವು ಆಗಮಿಸಬೇಕೆಂದು ಮದುವೆ ಆಮಂತ್ರಣ ನೀಡಿ ಸ್ವಾಗತಿಸಿದರು.

ಈ ಒಂದು ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....