LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ - ಬಳಕೆಗೆ ನಿಷೇಧ ಮಾಡಿ ಆದೇಶ.....

ದಾವಣಗೆರೆ -

ಹಿಜಾಬ್ ಗದ್ದಲದ ನಡುವೆ ನಾಳೆಯಿಂದ ರಾಜ್ಯದಲ್ಲಿ ಮತ್ತೆ ನಾಳೆಯಿಂದ ಶಾಲೆಗಳು ಆರಂಭವಾಗುತ್ತಿದ್ದು ಶಾಲಾ ಆವರಣದಲ್ಲಿ ಮೊಬೈಲ್ ಬಳಕೆಯನ್ನು ದಾವಣಗೆರೆ ಜಿಲ್ಲಾಧಿಕಾರಿ ನಿಷೇಧ ಮಾಡಿದ್ದಾರೆ.ಹೌದು ದಾವಣಗೆರೆ ಯಲ್ಲಿ ಪೂರ್ವ ಸಿದ್ದತಾ ಸಭೆ ನಡೆಸಿದ ಅವರು ನಾನೂ ಸೇರಿದಂತೆ ವಿವಿಧ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡುತ್ತೇವೆ.ಈಗಾಗಲೇ ಆದೇಶ ಹೊರಡಿಸಿ ಶಾಲಾ ಕಾಲೇಜಿನ ಆವರಣವನ್ನು ಶಿಕ್ಷಕರು,ಬೋಧಕೇತರ ಸಿಬ್ಬಂದಿ,ವಿದ್ಯಾರ್ಥಿಗಳು,ಅನಿವಾರ್ಯ ಸಂದರ್ಭದಲ್ಲಿ ಪೋಷಕರನ್ನು ಹೊರತುಪಡಿಸಿ ಬೇರೆಯವರು ಪ್ರವೇಶ ಮಾಡಬಾರದು ಎಂದು ನಿರ್ದೇಶನ ನೀಡಲಾಗಿದೆ.ಇನ್ನೂ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಆದೇಶ ಹೊರ ಡಿಸಲಾಗಿದೆ ಎಂದರು

ಇನ್ನೂ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿ ಹೋರಾಟದಲ್ಲಿ ಭಾಗಿಯಾಗಿರುವ ಕೆಲ ವಿದ್ಯಾರ್ಥಿ ಗಳನ್ನ ಮುಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಳಿಸು ವುದಾಗಿ ಬೆದರಿಸಿರುತಾರೆಂದು ದೂರು ನೀಡಿದ್ದು ಯಾರಾ ದರು ಶಿಕ್ಷಕರು ಆ ರೀತಿ ನಡೆದುಕೊಂಡಿದ್ದರೆ ಅಂತಹ ಶಿಕ್ಷಕರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.ದಾವಣಗೆರೆ ಜಿಲ್ಲೆಯ ಪದವಿ ತರಗತಿಗಳಲ್ಲಿ 30828,ಪಿಯು ತರಗತಿಗಳಲ್ಲಿ 38190 ಹಾಗೂ ಪ್ರೌಢ ಶಾಲೆಗಳಲ್ಲಿ 1 ಲಕ್ಷ 18 ಸಾವಿರ ವಿಧ್ಯಾರ್ಥಿಗಳಿದ್ದು ಇವರ ಭವಿಷ್ಯ ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

"

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....