LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗರಗ ದಲ್ಲಿ ಸರಾಯಿ ಮಾರಾಟ ಮಾಡುತ್ತಿದ್ದವ ಬಂಧನ ಸರಾಯಿ ಪ್ಯಾಕೆಟ್ ವಶ ಗರಗ ಪೊಲೀಸರ ಕಾರ್ಯಾಚರಣೆ.....

ಗರಗ -

ಗರಗ ಗ್ರಾಮದ ಕಾಳಗಟ್ಟಿ ಕರೆಯಮ್ಮ ದೇವಿ ದೇವ ಸ್ಥಾನದ ಹತ್ತಿ ಸಾರ್ವಜನಿಕರ ರಸ್ತೆ ಮೇಲೆ ಜಗದೀಶ್ ಫಕ್ಕೀರಪ್ಪ ಪಟದಾರಿ ವಯಾ 39 ವರ್ಷ ಇತನು ತನ್ನ ಸ್ವಂತ ಫಾಯ್ದೆಗೋಸ್ಕರ್ ಯಾವುದೇ ಪಾಸ್ ಮತ್ತು ಪರ್ಮಿಟ್ ಇಲ್ಲದೇ ಅನಧೀಕೃತವಾಗಿ ವಿಸ್ಕಿ ತುಂಬಿದ ಸರಾಯಿ ಟೆಟ್ರಾ ಪಾಕೀಟ್‍ಗಳನ್ನು ಮಾರಾಟ ಮಾಡುತ್ತಿದ್ದನು.ಈ ಒಂದು ದೂರನ್ನು ಸ್ವೀಕರಿಸಿ ತಕ್ಷಣವೇ ಕಾರ್ಯಪ್ರವೃತ್ತರಾದ ಗರಗ ಪೋಲಿಸ್ ಠಾಣೆ ಸಿಬ್ಬಂದಿ ಕಾರ್ಯಾಚರಣೆ ಮಾಡಿ ಒರ್ವನನ್ನು ಬಂಧನ ಮಾಡಿದ್ದಾರೆ

ಎಸ್.ಎನ್.ಪಾತಲಿ ಆರ್.ಎಂ.ನರಗುಂದ ಎನ್.ವಾಯ್.ಹಟ್ಟೆನ್ನವರ ಸಿಬ್ಬಂದಿಯವರು ಆರೋಪಿಯನ್ನು ದಸ್ತಗೀರ ಮಾಡಿ ಅವನಿಂದ 43400 ರೂಪಾಯಿ ಹಣಹಾಗೂ ಇನ್ನಿತರ ವಸ್ತುಗ ಳನ್ನು ವಶಪಡಿಸಿಕೊಂಡಿದ್ದಾರೆ.

ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೆ ಸದರಿಯವರ ಕಾರ್ಯಕ್ಕಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಪಿ.ಕೃಷ್ಣಕಾಂತ್ ಅವರು ತಂಡದವ ರಿಗೆ ಪ್ರಶಂಸನೆಯನ್ನು ವ್ಯಕ್ತಪಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....