LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಿರಿಯ ಕನ್ನಡ ಪ್ರಾಧ್ಯಾಪಕ ಇನ್ನಿಲ್ಲ ಆಸ್ಪತ್ರೆಯಲ್ಲಿ ನಿಧನರಾದ ಡಾ ಬುದ್ದೇಶ್.....

ಕಲಬುರ್ಗಿ -

ನಾಡಿನ ಹಿರಿಯ ಹೆಸರಾಂತ ಕನ್ನಡ ಪ್ರಾಧ್ಯಾಪಕ ಡಾ.ಬುದ್ಧೇಶ್ ಶಂಕರ ಸಿಂಗೆ ನಿಧನರಾಗಿದ್ದಾರೆ‌. ಕಲ ಬುರ್ಗಿಯ ಕರುಣೇಶ್ವರ ನಗರದ ನಿವಾಸಿಯಾಗಿರು ವ ಇವರು ಯಾದಗಿರಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗಿದ್ದಾರೆ‌. ಡಾ. ಬುದ್ಧೇಶ್ ಶಂಕರ ಸಿಂಗೆ (53)ಸೊಲ್ಲಾಪುರದ ಆಸ್ಪತ್ರೆ ಯಲ್ಲಿ ಗುರುವಾರ ನಿಧನರಾದರು.

ಕೊರೊನಾ ಸೋಂಕಿನಿಂದ ಬಳಲಿದ್ದ ಅವರು ಚಿಕಿತ್ಸೆ ಯ ನಂತರ ಗುಣಮುಖರಾಗಿ ಮರಳಿದ್ದರು ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಅವರಿಗೆ ಬಹು ಅಂಗಾಂಗ ವೈಫಲ್ಯ ಕಂಡುಬಂದಿದ್ದರಿಂದ ಸೊಲ್ಲಾಪುರದ ವೈದ್ಯ ರು ಕಪ್ಪುಶಿಲೀಂದ್ರ (ಬ್ಲ್ಯಾಕ್‌ ಫಂಗಸ್‌) ಸೋಂಕು ಇರಬಹುದು ಎಂದು ಶಂಕಿಸಿದ್ದರು.ಅವರಿಗೆ ಪತ್ನಿ, ಪುತ್ರ ಪುತ್ರಿ ಇದ್ದಾರೆ. ಅವರ ಸ್ವಂತ ಊರಾದ ಅಫಜಲಪುರ ತಾಲ್ಲೂಕಿನ ಗೌರ (ಬಿ) ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಇನ್ನೂ ಮೃತರಾದ ಇವರಿಗೆ ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ ಹನುಮಂತ ಬೂದಿಹಾಳ,ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ ಸಜ್ಜನ .ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾ ರ್ಜುನ ಉಪ್ಪಿನ್ .ಗೌರವಾಧ್ಯಕ್ಷರಾದ ಎಲ್ ಐ ಲಕ್ಕಮ್ಮನವರ ಕೋಶಾಧ್ಯಕ್ಷರಾದ ಎಸ್ ಎಫ್ ಪಾಟೀಲ್ ಕಾರ್ಯಾಧ್ಯಕ್ಷರಾದ ಶರಣಪ್ಪ ಗೌಡ ಆರ್ ಕೆ ಮಹಾಪೋಷಕರಾದ ಪವಾಡಪ್ಪ ಕಾಂಬ್ಳೆ ಉಪಾ ಧ್ಯಕ್ಷರುಗಳಾದ ಗೋವಿಂದ ಜುಜಾರೆ ಹನುಮಂತಪ್ಪ ಮೇಟಿ. ಡಿ.ಎಸ್.ಭಜಂತ್ರಿ.ಕುಕನೂರ.ರಾಮಪ್ಪ ಹಂಡಿ .ಎಮ್ ಆಯ್ ಮುನವಳ್ಳಿ ಮಹ್ಮದ್ ರಫಿ ಡಿ ಟಿ ಬಂಡಿವಡ್ಡರ ರಾಜ್ಯ ಪದಾಧಿಕಾರಿಗಳಾದ ಶರಣಬಸವ ಬನ್ನಿಗೋಳ.ಎಂ.ವಿ ಕುಸುಮಾ. ರಾಜಶ್ರೀ ಪ್ರಭಾಕರ್ ಜಿ ಟಿ ಲಕ್ಷ್ಮೀದೇವಮ್ಮ ಕಲ್ಪನಾ ಚಂದನಕರ. ರವಿ ಬಂಗೆನ್ನವರ ಶಿವರಡ್ಡಿ, ನಾರಾಯ ಣಸ್ವಾಮಿ ಆರ್ ಚಿಂತಾಮಣಿ, ಚಂದ್ರಶೇಖರ್ ಶೆಟ್ರು, ಅಶೋಕ.ಬಿಸೆರೊಟ್ಟಿ ನಾಗರಾಜ್ ಆತಡಕರ ನಾಗರಾಜ್ ಕೆ .ರೇಖಾ ದೇವಿ ದೇವಿಕಾ ಕಮ್ಮಾರ  ಮುಂತಾದವರು ಸಂತಾಪ ಸೂಚಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....