LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರ್ಗಾವಣೆ ಅಪೇಕ್ಷಿತ ಶಿಕ್ಷಕರಿಗೆ ಅಭಯ ನೀಡಿದ ಷಡಕ್ಷರಿ.....

ಬೆಂಗಳೂರು -

ಶಿಕ್ಷಕರ ದಿನಾಚರಣೆ ದಿನದಂದು ಕರ್ನಾಟಕ ರಾಜ್ಯ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿಯವರು ವರ್ಗಾವಣೆ ಅಪೇಕ್ಷಿತ ಶಿಕ್ಷಕರ ವೆಬಿನಾರ್ ವೇದಿಕೆ ಯಲ್ಲಿ ಮಾತನಾಡಿ ವರ್ಗಾವಣೆಯಿಲ್ಲದೆ ಹತ್ತು ಹದಿನೈದು ಇಪ್ಪತ್ತು ವರ್ಷಗಳ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಅವರ ಸ್ವಂತ ಜಿಲ್ಲೆಗೆ ಅಥವಾ ಬೇಯಿಸಿದ ಜಿಲ್ಲೆಗೆ ವರ್ಗಾವಣೆ ನೀಡಲು ಸರಕಾರದ ಮಟ್ಟದಲ್ಲಿ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಶಾಲೆಗಳು ಮುಚ್ಚುತ್ತಿವೆ ಶಿಕ್ಷಕರು ಖಾಲಿ ಆಗುವರು ಅನ್ನುವ ಅಭಿಪ್ರಾಯ ತಪ್ಪು ಯಾಕೆಂದರೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಒಳಗೆ ಸಾಕಷ್ಟು ಶಿಕ್ಷಕರು ವರ್ಗಾವಣೆ ಆಗುತ್ತಾರೆ ಯಾವ ಸಮಸ್ಯೆ ಉದ್ಭವಿಸುವುದಿಲ್ಲ ಈಗಾಗಲೇ ನಾವು ಸಾಫ್ಟ್ ವೇರ್ ಲಿಂಕ್ ನ್ನು ತುಂಬಲು ಶಿಕ್ಷಕರಿಗೆ ನೀಡಲಾಗಿದ್ದು ಸುಮಾರು 4 ಸಾವಿರ ಶಿಕ್ಷಕರು ಸಂಪೂರ್ಣ ಮಾಹಿತಿ ನೀಡಿದ್ದಾರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಕರು ವಿವರ ನೀಡಲು ತಿಳಿಸಿದ್ದಾರೆ ಎಂದರು

ಶಿಕ್ಷಕರ ಪರ ಶಿಕ್ಷಕರ ಸಮಸ್ಯೆಗಳಿಗೆ ಬೇಡಿಕೆಗಳಿಗೆ ಸರ್ಕಾರಿ ನೌಕರರ ಸಂಘ ಬೆಂಬಲವಾಗಿ ನಿಂತು ಸರ್ಕಾರ ಮಟ್ಟದಲ್ಲಿ ಶಿಕ್ಷಕರ ಸಮಸ್ಯೆ ಬೇಡಿಕೆಗಳನ್ನು ಪರಿಹರಿಸಲು ಕಂಕಣಬದ್ಧವಾಗಿದೆ ಒಂದು ವೇಳೆ ಶಿಕ್ಷಕರ ಸಮಸ್ಯೆಗಳು ಪರಿಹಾರ ಸಿಗದಿದ್ದರೆ ಹೋರಾಟ ಮಾಡಲು ಸಿದ್ಧ ಎಂದು ವೆಬಿನಾರ್ ವೇದಿಕೆಯಲ್ಲಿ ಹೇಳಿದರು ಸಾವಿರಾರು ಶಿಕ್ಷಕರು ವೆಬಿನಾರ್ ವೇದಿಕೆಯಲ್ಲಿ ಭಾಗವಹಿಸಿದ್ದು ಅದರಲ್ಲಿ ಶಿವಕುಮಾರ್ ಕಟ್ಟಿಮನಿ,ಪವಾಡೆಪ್ಪ ರಘುನಂದನ್ ಮಹಾಂತೇಶ ಬಿರಾದಾರ, ಲತಾ ಮುಳ್ಳೂರ ಅರ್ಚನಾ, ಶಿಕ್ಷಕರು ಶಿವಕುಮಾರ್ ಕೆ ಇನ್ನೂ ಹಲವಾರು ಶಿಕ್ಷಕರು ತಮ್ಮ ಸಮಸ್ಯೆಯನ್ನು ಹೇಳಿ ಕೊಂಡರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....