LIVE TV LocalCrimeNationalInternationalPoliticsEducationTechnologyEntertainmentSportsFeature
State News

IAS ಅಧಿಕಾರಿ ಸೇವೆಯಿಂದ ಅಮಾನತು - ಸೇವೆಯಿಂದ ಅಮಾನತುಗೊಳಿ ಆದೇಶ ಮಾಡಿದ ರಾಜ್ಯ ಸರ್ಕಾರ.....

ಬೆಂಗಳೂರು -

ಕೆಪಿಎಸ್ ಸಿ ಪರೀಕ್ಷಾ ಹಗರಣ ದಲ್ಲಿ ಬಂಧನ ವಾಗಿರುವ IAS ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಹೌದು ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಆರೋಪ ಎದುರಿಸುತ್ತಿರುವ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗ್ಯಾಂಗ್ವಾರ್ ಅವರನ್ನು ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ.ಸಧ್ಯ ಇವರು ಸಿಐಡಿ ಕಸ್ಟಡಿಯಲ್ಲಿದ್ದು ಹೀಗಾಗಿ ಈ ಒಂದು ಅಧಿಕಾರಿಯನ್ನು ಅಮಾನತು ಮಾಡಲಾಗಿದೆ

news_1788062672_0_268.webp

            IAS ಅಧಿಕಾರಿ ಜ್ಞಾನೇಂದ್ರ ಕುಮಾರ್

ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್‌ ತನಿಖೆ ಮುಂದುವರಿಸುತ್ತಿದ್ದಂತೆ ಸಿಐಡಿ ಕಸ್ಟಡಿಯಲ್ಲಿರುವ ಐಎಎಸ್‌ ಅಧಿಕಾರಿಯನ್ನು ಅಮಾನತು ಮಾಡುವ ಆದೇಶ ನೀಡಿದೆ.ಹಗರಣದ ತನಿಖೆ ನಡೆಸುತ್ತಿರೋ CID ಎರಡು ದಿನಗಳ ವಿಚಾರಣೆಯ ಬಳಿಕ ಆಗಸ್ಟ್ 29ರಂದು ಗ್ಯಾಂಗ್ವಾರ್ ಅವರನ್ನು ಬಂಧಿಸಿತ್ತು.

ಗ್ಯಾಂಗ್ವಾರ್ ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ ಕರ್ನಾಟಕ ಲೋಕಸೇವಾಆಯೋಗದ (KPSC)ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿ ಸಿದ್ದರು. ಅವರ ವಿರುದ್ಧ ಇಬ್ಬರು ಅಭ್ಯರ್ಥಿಗಳ OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ಮಾಡಲು 1.1 ಕೋಟಿ ರೂ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....