LIVE TV LocalCrimeNationalInternationalPoliticsEducationTechnologyEntertainmentSportsFeature
State News

ಚಿಕಿತ್ಸೆ ಫಲಿಸದೇ ASI ನಾಭಿರಾಜ್ ದಯಣ್ಣವರ ಸಾವು - ಹುಬ್ಬಳ್ಳಿಯ ಪೊಲೀಸ್ ಇಲಾಖೆಯಲ್ಲಿ ಮಡುಗಟ್ಟಿದ ಶೋಕ.....

ಹುಬ್ಬಳ್ಳಿ -

ಚಿಕಿತ್ಸೆ ಫಲಿಸದೇ ASI ನಾಭಿರಾಜ್ ದಯಣ್ಣವರ ಸಾವಿ ಗೀಡಾಗಿದ್ದಾರೆ.ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾ ರಿಯ ರಾಡ್ ಬಿದ್ದು ASI ಗಂಭೀರವಾಗಿ ಗಾಯಗೊಂಡಿ ದ್ದರು.ಈ ಒಂದು ಪ್ರಕರಣ ಕುರಿತು ಸಧ್ಯ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನ ರಾಗಿದ್ದಾರೆ.ಚಿಕಿತ್ಸೆ ಫಲಿಸದೆ ASI ಸಾವಿಗೀಡಾಗಿದ್ದಾರೆ.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ASI ಸಾವಿಗೀಡಾಗಿದ್ದು ಹುಬ್ಬಳ್ಳಿ ಉಪನಗರ ಠಾಣೆಯ ASI ನಾಭಿರಾಜ್ ದಯಣ್ಣವರ ಮೃತರಾದವರಾಗಿದ್ದು ಹುಬ್ಬಳ್ಳಿಯ ಕೋರ್ಟ್ ವೃತ್ತದ ಬಳಿ ಫ್ಲೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಂಭೀರ ಗಾಯಗೊಂಡಿದ್ದರು ನಾಭಿರಾಜ್ ದಯಣ್ಣವರ.

ಕಳೆದ ಮಂಗಳವಾರ ಈ ಒಂದು ಅವಘಡ ನಡೆದಿತ್ತು ಸುಮಾರು 320 ಕೋಟಿ ವೆಚ್ಚದಲ್ಲಿ ನಡೆಯುತ್ತಿರೋ ಕಾಮಗಾರಿಯ ಕೆಲಸ.ನಿವೃತ್ತಿಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇತ್ತು.ಆದ್ರೆ ದುರದೃಷ್ಟವಶಾತ್ ರಾಡ್ ಬಿದ್ದು ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ

ಇನ್ನೂ ಇತ್ತ ಈಗಾಗಲೇ ಈ ಒಂದು ಕುರಿತು ನಗರದ ಉಪನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾ ಗಿದ್ದು ಈಗಾಗಲೇ 20 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧನ ಮಾಡಿದ್ದು ತನಿಖೆ ಕೈಗೊಂಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....