LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬಿ ಡಿ ಹಿರೇಮಠ ಹೋರಾಟಕ್ಕೇ ಬೆಂಬಲ ನೀಡಿದ ಜಯ ಕರ್ನಾಟಕ ಸಂಘಟನೆ

ಹಾವೇರಿ -

ನೀರಾವರಿ ಯೋಜನೆ ಭೂಸ್ವಾಧೀನ ವಿರೋಧಿಸಿ ಹಾವೇರಿಯ ರಟ್ಟಿಹಳ್ಳಿಯಲ್ಲಿ ನಡೆಯುತ್ತಿರುವ ಬಿ ಡಿ ಹಿರೇಮಠ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು ಮುಂದುವರೆದಿದೆ. ರಟ್ಟಿಹಳ್ಳಿ ಹಿರೇಕೆರೂರ ಅವಳಿ ತಾಲೂಕಿನ ಉಡಗಣಿ ತಾಳಗುಂದ ಹೊಸೂರು ನೀರಾವರಿ ಯೋಜನಗೆ ಭೂ ಸ್ವಾಧೀನ ವಿರೋಧಿಸಿ ಹಿರಿಯ ನ್ಯಾಯವಾದಿ ಬಿ ಡಿ ಹಿರೇಮಠ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕಳೆದ 9 ದಿನಗಳಿಂದ ಹೋರಾಟವನ್ನು ಮಾಡುತ್ತಿದ್ದಾರೆ. ಇನ್ನೂ ಇವರ ಹೋರಾಟಕ್ಕೇ ಧಾರವಾಡ ಜಿಲ್ಲಾ ಜಯ ಕರ್ನಾಟಕ ಸಂಘಟನೆ ಸಾಥ್ ನೀಡಿದೆ.ಸಂಘಟನೆಯ ಜಿಲ್ಲಾಧ್ಯಕ ಸುಧೀರ ಮುಧೋಳ ನೇತ್ರತ್ವದಲ್ಲಿ ಬೆಂಬಲ ನೀಡಲಾಯಿತು.

ಸುಧೀರ ಮುಧೋಳ ನೇತ್ರತ್ವದಲ್ಲಿ 20 ಕ್ಕೂ ಹೆಚ್ಚು ಸಂಘಟನೆಯ ಮುಖಂಡರು ಕಾರ್ಯಕರ್ತರು ಧಾರವಾಡದಿಂದ ತೆರಳಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಬಿ ಡಿ ಹಿರೇಮಠರಿಗೆ ಬೆಂಬಲ ನೀಡಿದರು.

ಹೋರಾಟಕ್ಕೇ ಕುಳಿತ ಹಿರಿಯ ನ್ಯಾಯವಾದಿಗೆ ಮಾಲಾರ್ಪಣೆ ಮಾಡಿ ನಿಮ್ಮ ಹೋರಾಟಕ್ಕೇ ನಮ್ಮ ಬೆಂಬಲವಿದೆ ಎಂದು ಹೇಳಿ ಸಾಥ್ ನೀಡಿದ್ರು. ಸಂಘಟನೆಯ ಜಿಲ್ಲಾಧ್ಯಕ್ ಸುಧೀರ ಮುಧೋಳ, ಜಿಲಾನಿ ಖಾಜಿ ,ಮಂಜುನಾಥ ಸುತಗಟ್ಟಿ, ಕರಿಯಪ್ಪ ಮಾಳಗಿ , ಮಂಜುನಾಥ ಕೊಪ್ಪದ

ವಿನಾಯಕ ಜಿ ಜಿ, ಪರಶುರಾಮ ದೊಡಮನಿ,ಚಂದ್ರು ಅಂಗಡಿ ಎನ್ ಎಮ್ ಮಲ್ಲೂರ, ಪುಂಡಲೀಕ ಲಿಂಗಮೈತಿ, ಸೇರದಂತೆ ಹಲವರು ಪಾಲ್ಗೊಂಡು ಬೆಂಬಲ ನೀಡಿದರು.ಇದೇ ವೇಳೆ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ನೀಡಿದರು.ಕೂಡಲೇ ಬೇಡಿಕೆ ಈಡೇರಿಸುಂತೆ ಒತ್ತಾಯಿಸಿದ್ರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....