LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದವನನ್ನು ಲಾಕ್ ಮಾಡಿ ವಿದ್ಯಾನಗರ ಪೊಲೀಸರು - ಜಯಂತ್ ಗೌಳಿ ಮಾರ್ಗದರ್ಶನದಲ್ಲಿ ಶ್ರೀಮಂತ ಹುಣಸಿಕಟ್ಟಿ ಮತ್ತು ಕ್ರೈಮ್ ಟೀಮ್ ಕಾರ್ಯಾಚರಣೆ ಗೆ ಮೆಚ್ಚುಗೆ.....

ಹುಬ್ಬಳ್ಳಿ -

ಹುಬ್ಬಳ್ಳಿ ವಿದ್ಯಾನಗರ ಪೋಲೀಸರ ಕಾರ್ಯಾ ಚರಣೆ.ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ ಹೌದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯನ್ನೇ ಕಳ್ಳತದ ಕೇಂದ್ರ ಸ್ಥಾನ ಮಾಡಿಕೊಂಡಿದ್ದ ಅಂತರ ಜಿಲ್ಲಾ ಬೈಕ್ ಕಳ್ಳನನ್ನು ಹೆಡಮುರಿ ಕಟ್ಟುವಲ್ಲಿ ವಿದ್ಯಾನಗರ ಪೋಲೀಸರು ಯಶಸ್ವಿಯಾಗಿದ್ದಾರೆ.

ಸವದತ್ತಿ ಮೂಲದ ಶಂಕರಪ್ಪ ಗಡೇಕರ ಎಂಬಾತ ನಕಲಿ ಕೀ ಬಳಿಸಿ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿದ ಬೈಕ್ ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡತಿದ್ದ.ಬೈಕ್ ಕಳೆದುಕೊಂಡವನು ಕೊಟ್ಟ ದೂರಿನನ್ವಯ ವಿದ್ಯಾನಗರದ ಪಿಆಯ್ ಜಯಂತ ಗೌಳಿ ನಿರ್ಧೇಶನದಂತೆ ಫೀಲ್ಡಿಗಿಳಿದ ಪಿಎಸ್ಆಯ್ ಶ್ರೀಮಂತ ಹುಣಸಿಕಟ್ಟಿ ಆ್ಯಂಡ್ ಖಡಕ್ ಕ್ರೈಂ ಟೀಂ ಆರೋಪಿಯನ್ನು ಸಿನಿಮೀ ಯ ಸ್ಟೈಲ್ ನಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿ ದ್ದಾರೆ.

ಬಂಧಿತನಿಂದ 9 ಹೀರೋ ಹೊಂಡಾ ಬೈಕ್.3 ಸ್ಕೂಟರ್.3 ಬುಲೆಟ್ ಗಳನ್ನು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ.ಕಾರ್ಯಾಚರಣೆಯಲ್ಲಿ ಪಿಎಸ್ಆಯ್ ಗಳಾದ ಶ್ರೀಮಂತ ಹುಣಸಿಕಟ್ಟಿ,ಜಿ ಎಸ್ ಕಲ್ಯಾಣಿ ಪರಶುರಾಮ ಹಿರಗಣ್ಣವರ. ಶಿವಾನಂದ ತಿರಕಣ್ಣವರ.ಮಲ್ಲಿಕಾರ್ಜುನ ಧನಿಗೊಂಡ.ಮಂಜುನಾಥ ಯಕ್ಕಡಿ.ವಾಯ್ ಎಮ್ ಶೇಂಡ್ಗೆ.

ಸಯ್ಯದ್ ಅಲಿ ತಹಶಿಲ್ದಾರ. ರಮೇಶ ಹಲ್ಲೆ. ಮಂಜುನಾಥ ಏಣಗಿ.ಶರಣಗೌಡ ಮೂಲಿಮನಿ ಮತ್ತು ಪ್ರಕಾಶ ಟಕ್ಕಣ್ಣವರ ಭಾಗವಹಿಸಿದ್ದರು. ಇನ್ನೂ ಈ ಒಂದು ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....