LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಶಿಕ್ಷಕ ಆತ್ಮಹತ್ಯೆ - ಆತ್ಯಹತ್ಯೆ ಹುಟ್ಟುಕೊಂಡಿವೆ ಹಲವು ಅನುಮಾನಗಳು.....

ಬೆಂಗಳೂರು -

ಜಮೀನು ವಿವಾದ ಹಿನ್ನೆಲೆಯಲ್ಲಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ನಡೆದಿದೆ.ಹೊಸಕೋಟೆಯ ಜಡಿಗೇನ ಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನರಸಿಂಹ ಮೂರ್ತಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ

ಹೊಸಹಳ್ಳಿ ರಸ್ತೆಯಲ್ಲಿ ವಾಸಿಸುತ್ತಿದ್ದ ನರಸಿಂಹ ಮೂರ್ತಿ ಗುರುವಾರ ರಾತ್ರಿ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ನೇಣುಬಿಗಿದು ಸ್ಥಿತಿಯಲ್ಲಿ ನೋಡಿದ ಕುಟುಂಬದ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೂ.10 ಕೋಟಿ ಜಾಗದ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತುಂಗಾನಗರದಲ್ಲಿ ನರಸಿಂಹಮೂರ್ತಿ ಅವರಿಗೆ ಸೇರಿದ 25 ಗುಂಟೆ ಜಮೀನಿದ್ದು,ಅದನ್ನು ಅವರ ಸಂಬಂಧಿ ಸತೀಶ್ ಎಂಬವರು ಜಮೀನು ಖರೀದಿಸುವುದಾಗಿ ಹೇಳಿ ಅಗ್ರಿಮೆಂಟ್ ಹಾಕಿಸಿಕೊಂಡಿದ್ದರು ಆದರೆ, ಸತೀಶ್ ರೂ. 10 ಕೋಟಿ ಜಮೀನಿಗೆ ಕೇವಲ 10 ಲಕ್ಷ ಕೊಟ್ಟಿದ್ದು ಉಳಿದ ಹಣ ಕೊಡದೆ ಜಮೀನು ಲಪಟಾಯಿಸಿದ್ದಾರೆ.

ಹಣ ಕೇಳಲು ಹೋದಾಗ ಧಮ್ಕಿ ಹಾಕಿದ್ದಾರೆ ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಅವರು ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದು ಸಧ್ಯ ಈ ಒಂದು ಕುರಿತು ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....