LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಾಮಾಜಿಕ ಅಂತರವಿಲ್ಲ ಸರಿ ಯಾದ ವ್ಯವಸ್ಥೆಯಿಲ್ಲ ಇಂಥಹುದರ ಲ್ಲಿಯೇ ಶಿಕ್ಷಕರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ.....

ಹುಣಸೂರು -

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹುಣ ಸೂರಿನಲ್ಲಿ ಶಿಕ್ಷಕರಿಗೆ ಕೋವಿಡ್ ಲಸಿಕಾ ಕಾರ್ಯಕ್ರ ಮವನ್ನು ಹಮ್ಮಿಕೊಳ್ಳಲಾಗಿತ್ತು.ನಗರದ ಗುರುಭವ ನದಲ್ಲಿ ಹಮ್ಮಿಕೊಂಡಿದ್ದ ಈ ಒಂದು ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ರವರು ಚಾಲನೆ ನೀಡಿದರು.

ಸರಿಯಾಗಿ ಅಚ್ಚುಕಟ್ಟಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಮಾಡಬೇಕಾಗಿತ್ತು ಆದರೆ ಯಾವು ದನ್ನೂ ಸರಿಯಾಗಿ ಮಾಡದ ಕಾರಣಕ್ಕಾಗಿ ಶಿಕ್ಷಕರು ಲಸಿಕೆ ಪಡೆಯಲು ಮುಗಿ ಬಿದ್ದ ಚಿತ್ರಣ ದೃಶ್ಯ ಕಂಡು ಬಂದಿತು.ನಾ ಮುಂದು ನೀ ಮುಂದು ನನಗೆ ನನಗೆ ಎನ್ನುತ್ತಾ ಲಸಿಕೆ ತಗೆದುಕೊಳ್ಳಲು ಬಂದ ಶಿಕ್ಷಕರು ಮುಗಿ ಬಿದ್ದು ಏನೇಲ್ಲಾ ಹರಸಹಾಸ ಪಟ್ಟು ಲಸಿಕೆ ಯನ್ನು ತಗೆದುಕೊಂಡ ಚಿತ್ರಣ ಇಲ್ಲಿ ಕಂಡು ಬಂದಿತು ಅತ್ತ ಅಧಿಕಾರಿಗಳು ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದಂತೆ ಆರಂಭಗೊಂಡ ಲಸಿಕಾ ಕಾರ್ಯಕ್ರಮದಲ್ಲಿ ಬಿಇಒ ಹೊರಟಿದ್ದೆ ತಡ ಅಲ್ಲಿಂದ ಅವರು ಹೊರಟು ಹೋಗುತ್ತಿದ್ದಂತೆ ನನಗೆ ಮೊದಲು ಲಸಿಕೆ ನೀಡಿ ಎಂದು ದುಂಬಾಲು ಬೀಳುತ್ತಿದ್ದುದ್ದು ಕಂಡು ಬಂದಿತು

ಇಲ್ಲಿ ಯಾವುದೇ ಸಾಮಾಜಿಕ ಅಂತರವೂ ಇಲ್ಲದೆ ಆರೋಗ್ಯ ಇಲಾಖೆ ಸಿಬ್ಬಂದಿಗಳ ಎಚ್ಚರಿಕೆಯೂ ಇಲ್ಲದೆ ಮುಗಿ ಬೀಳುತ್ತಿದ್ದುದ್ದನ್ನು ಕಂಡ ಸಾರ್ವಜನಿ ಕರೇ ವಿರೋಧ ವ್ಯಕ್ತಪಡಿಸಿದರು.ಹೀಗ್ಯಾಕೆ ಇವರು ಮಾಡತಾ ಇದ್ದಾರೆ ಎಂದರು.ಅಲ್ಲದೇ ಸರಿಯಾಗಿ ವ್ಯವಸ್ಥೆಯನ್ನು ಹಾಗೇ ಅಚ್ಚುಕಟ್ಟುತನವನ್ನು ಮಾಡದ ಇಲಾಖೆಯ ವಿರುದ್ದ ಶಿಕ್ಷಕರು ಹಿಡಿಶಾಪ ವನ್ನು ಹಾಕಿದ್ದು ಕಂಡು ಬಂದಿತು.ಇನ್ನೂ ಮುಖ್ಯ ವಾಗಿ ತಾಲೂಕಿನಲ್ಲಿ 32 ಇಲಾಖೆಗಳು ಕಾರ್ಯನಿ ರ್ವಹಿಸುತ್ತಿದ್ದು.ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿ ಕೊಂಡಿದ್ದಾರೆ. ಯಾರಿಗೂ ಸೊಂಕು ಹರಡುವುದಿಲ್ಲ. ಆತಂಕಬೇಡ ಲಸಿಕಾ ಅಭಿಯಾನಕ್ಕೆ ಸಹಕಾರ ನೀಡುವಂತೆ ಎಲ್ಲರಲ್ಲಿಯೂ ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....