LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ವಿಧಾನ ಸಭೆಯಲ್ಲಿ ಮಂಡನೆ ಯಾಯಿತು ಶಿಕ್ಷಕರ ವರ್ಗಾವಣೆ ವಿಧೇಯಕ ಬಿ ಸಿ ನಾಗೇಶ್ ಅವರಿಂದ ಮಂಡನೆ ಇನ್ನಾದರೂ ಪರಿಹಾರ ಸಿಗುತ್ತಾ ಶಿಕ್ಷಕರ ವರ್ಗಾವಣೆ ಗೆ ಮುಕ್ತಿ.....

ಬೆಂಗಳೂರು -

ಶಿಕ್ಷಕರ ವರ್ಗಾವಣಾ ವಿಧೇಯಕ ತಿದ್ದುಪಡಿ ಬಿಲ್ ನ್ನು ವಿಧಾನ ಸಭೆಯಲ್ಲಿ ಮಂಡಿಸಲಾಯಿತು.ಹೌದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಇಂದು ವಿಧಾನಸಭೆಯಲ್ಲಿ ಈ ಒಂದು ಬಿಲ್ ನ್ನು ಮಂಡಿಸಿದರು.

ಹೌದು ಶಿಕ್ಷಕರ ವರ್ಗಾವಣೆ ಈ ಒಂದು ವಿಧೇಯಕ ಬಿಲ್ ನ್ನು ಸಚಿವರು ಮಂಡಿಸುತ್ತಿದ್ದಂತೆ ಇದು ಕೂಡಾ ಸದನದಲ್ಲಿ ಅಂಗೀಕಾರ ಗೊಂಡಿತು.ಈ ಒಂದು ತಿದ್ದುಪಡಿ ವಿಧೇಯಕ ವನ್ನು ಮಂಡಿಸಿದರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರು

ಇನ್ನೂ ಈ ಒಂದು ವಿಧೇಯಕ ಮಂಡನೆಯಾಗುತ್ತಿದ್ದಂತೆ ನಾಡಿನ ಶಿಕ್ಷಕರು ಸಂತಸಗೊಂಡಿದ್ದು ಇನ್ನಾದರೂ ಈ ಒಂದು ಬಿಲ್ ನಿಂದಾಗಿ ರಾಜ್ಯದ ಶಿಕ್ಷಕರಿಗೆ ವರ್ಗಾವಣೆ ಸಮಸ್ಯೆ ಸಂಕಷ್ಟ ಪರಿಹಾರ ಆಗುತ್ತದೆನಾ ಎಂಬುದನ್ನು ಕಾದು ನೋಡಬೇಕು.ಇನ್ನೂ ಈ ಒಂದು ಬಿಲ್ ಮಂಡನೆ ಯಿಂದಾಗಿ ನಾಡಿನ ಶಿಕ್ಷಕರು ಸಂತಸಗೊಂಡಿದ್ದು ಶಿಕ್ಷಕರು ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಈ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಮಾನ್ಯ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ ನುಗ್ಗಲಿ ಹಾಗೂ ರಾಜ್ಯ ಕೋಶಾಧ್ಯಕ್ಷರಾದ ಸುರೇಶ ಶೆಡಶಾಳ ಅವರು ತಿದ್ದುಪಡಿ ವಿಧೇಯಕ ಮಂಡನೆಯಾಗುವ ಸಂದರ್ಭದಲ್ಲಿ ಉಪಸ್ಥಿತ ರಿದ್ದರು.ಇದು ಒಂದು ವಿಚಾರವಾದರೆ ಈ ಒಂದು ವಿಧೇಯಕವು ಒಳ್ಳೆಯದಾದರೆ ಸ್ವಾಗತ ಇಲ್ಲವಾದರೆ ಹೋರಾಟ ಮಾಡೊದಾಗಿ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ಮತ್ತು ಮಹೇಶ್ ಮಡ್ಡಿ ಅವರು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....