LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅತ್ಯಾಚಾರ ಮಾಡಿದ ಆರೋಪಿ ಗಳನ್ನು ಬಂಧಿಸಿ - ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷತ್ ಆಗ್ರಹ ಮನವಿ.....

ಧಾರವಾಡ -

ಗದಗ ಜಿಲ್ಲೆಯ ನರಗುಂದ ತಾಲುಕಿನಲ್ಲಿ ಮಧುಶ್ರೀ ಹುಲಸೂರ ಅಪ್ರಾಪ್ತಿ ಬಾಲಕಿಯನ್ನು ಲವ್ ಜಿಹಾದ್ ಮಾಡಿ,ಅವಳ ಮೇಲೆ ಅತ್ಯಾಚಾರ ಮಾಡಿ ಕ್ರೂರ ವಾಗಿ ಹತ್ಯೆ ಮಾಡಿದಕ್ಕೆ ಧಾರವಾಡದಲ್ಲೂ ಖಂಡನೆ ವ್ಯಕ್ತವಾಗಿದೆ. ಘಟನೆಯನ್ನು ಖಂಡಿಸಿ ಹಾಗೆ ಆರೋ ಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾ ಯ ಕೇಳಿ ಬಂದಿದೆ.

ಅವನ ಜೊತೆ ಕೆಲವೊಂದಷ್ಟು ಜಿಹಾದಿಗಳು ಸೇರಿ, ಈ ಕೃತ್ಯವನ್ನು ಮಾಡಿದ್ದಾರೆಂದು ಹಾಗೇ ಈ ಒಂದು ಘಟನೆಯ‌‌ನ್ನು ಖಂಡಿಸಿ ನಗರದಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ಧಾರವಾಡ ಜಿಲ್ಲೆಯಿಂದ ಜಿಲ್ಲಾಧಿಕಾರಿ ಗಳ ಮುಖಾಂತರ ಕೇಂದ್ರ ಗ್ರಹ ಮಂತ್ರಿ ಭಾರತ ಸರ್ಕಾರ ಇವರಿಗೆ ಮನವಿ ಸಲ್ಲಿಸ ಲಾಯಿತು.

ಈ ಮನವಿಯಲ್ಲಿ ಜಿಹಾದಿಗಳಿಗೆ ಗಲ್ಲು ಶಿಕ್ಷೆಗೆ ಒಳ ಪಡಿಸಬೇಕೆಂದು ಒತ್ತಾಯಿಸಲಾಯಿತು. ಆದಷ್ಟು ಬೇಗ ಕರ್ನಾಟಕದಲ್ಲಿ ಲವ್ ಜಿಹಾದ್ ಕಾನೂನು ತರಬೇಕೆಂದು ಒತ್ತಾಯಿಸಲಾಯಿತು. ಮನವಿ ಕೊಡುವ ಸಂದರ್ಭದಲ್ಲಿ ಧಾರವಾಡ ನಗರ ಸಹ ಸಂಚಾಲಕ ಬಜರಂಗದಳ ಸಿದ್ದು ಹಿರೇಮಠ, ಮಾಹಾದೇವ ಕೋರಿ ಜಿಲ್ಲಾ ಗೋ ರಕ್ಷಾ ಪ್ರಮುಖ ಸುರೇಶ್ ಭಜಂತ್ರಿ ಜಿಲ್ಲಾ ಸುರಕ್ಷಾ ಪ್ರಮುಖ, ಗುರುಶಾಂತ ಹಿರೇಮಠ ಬಜರಂಗದಳ,ಭಿಮಾಭಟ್ ಜೋಶಿ,ಬಜರಂಗದಳ,ಸಾಯಿನಾಥ್ ಚುರುಮರಿ, ಬಜರಂಗದಳ, ಪವನ್ ಕಟಾರೆ,ಇನ್ನೂ ಹಲವಾರು ಬಜರಂಗದಳ ಕಾರ್ಯಕರ್ತರು ಉಪಸ್ಥಿತಿ ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....