LIVE TV LocalCrimeNationalInternationalPoliticsEducationTechnologyEntertainmentSportsFeature
International News

ಅಚ್ಚುಕಟ್ಟು ಕೋವಿಡ್ ನಿರ್ವಹಣೆ ಗೆ ಶಿಕ್ಷಕಿಗೆ ಒಲಿದು ಬಂತು ಗೆಲುವು - ಶೈಲಜಾ ಟೀಚರ್ ಗೆ ಮತ್ತೊಮ್ಮೆ ಗೆಲುವಿಗೆ ಮಾಲೆ ಹಾಕಿದ ಮತದಾರರು.....

ತಿರುವನಂತಪುರಂ -

ಕೇರಳದಲ್ಲಿ ನಿವೃತ್ತ ಶಿಕ್ಷಕಿ ಯೊಬ್ಬರು ಮತ್ತೊಮ್ಮೆ ಐತಿಹಾಸಿಕ ಗೆಲುವಿನೊಂದಿಗೆ ಮತ್ತೊಮ್ಮೆ ವಿಜಯ ವನ್ನು ಸಾಧಿಸಿದ್ದಾರೆ ಜನರ ಸೇವೆಗೆ ಆಯ್ಕೆ ಆಗಿ ದ್ದಾರೆ‌. ಹೌದು ಕೋವಿಡ್ 19 ಸೋಂಕು ಕ್ಷಿಪ್ರ ವಾಗಿ ಹರಡುತ್ತಿದ್ದ ಸಂದರ್ಭದಲ್ಲಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿ ಎಲ್ಲರಿಂದ ಮೆಚ್ಚುಗೆ ಪಡೆದಿದ್ದ ಕೇರಳದ ಆರೋಗ್ಯ ಸಚಿವೆ ಶಿಕ್ಷಕಿ ಕೆಕೆ ಶೈಲಜಾ ಅವರು ಕಣ್ಣೂ ರು ಜಿಲ್ಲೆಯ ಮಟ್ಟಾನ್ನೂರ್ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಫ ರ್ಧಿಯನ್ನು 60 ಸಾವಿರಕ್ಕೂ ಹೆಚ್ಚು ಮತಗಳಿಂದ ಪರಾಜಯಗೊಳಿಸಿ ಗೆಲುವು ಸಾಧಿಸಿದ್ದಾರೆ. ಸಿಪಿಐ ಎಂನ ಭದ್ರಕೋಟೆಯಾದ ಮಟ್ಟಾನ್ನೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೆಕೆ ಶೈಲಜಾ ಟೀಚರ್ ಅವರು ರೆವಲ್ಯೂ ಶನರಿ ಸೋಶಿಯಲಿಸ್ಟ್ ಪಕ್ಷದ ಇಲಿಕ್ಕಲ್ ಅಗಸ್ಥಿಯ ನ್ನು 61ಸಾವಿರ ಮತಗಳಿಂದ ಸೋಲಿಸಿದ್ದಾರೆ

ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಭಾರತೀಯ ಜನತಾ ಪಕ್ಷದ ಬಿಜು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಕೆಕೆ ಶೈಲಜಾ ಅವರು ನಿವೃತ್ತ ಶಿಕ್ಷಕಿ‌ ಅವರು ಕೇರಳದ ಎಲ್ ಡಿಎಫ್ ಸರ್ಕಾರದಲ್ಲಿ ಕೋವಿಡ್ 19 ಸೋಂಕಿ ನ ಆರಂಭಿಕ ಹಂತದಲ್ಲಿ ಅದ್ಭುತ ಕೆಲಸ ಮಾಡುವ ಮೂಲಕ ಜನರ ಮನಗೆದ್ದಿದ್ದರು. ಕೇರಳದಲ್ಲಿ ಕೋವಿಡ್ ಸಂಬಂಧಿ ಸಾವಿನ ಸಂಖ್ಯೆಯೂ ಕಡಿಮೆ ಯಾಗಿತ್ತು.ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜ ಯನ್ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ 75 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಯುಡಿಎಫ್ 41 ಸ್ಥಾನಗಳಲ್ಲಿ ಜಯ ಸಾಧಿಸಿದೆ.ಕೇರಳದಲ್ಲಿ ಎರಡನೇ ಬಾರಿ ಎಲ್ ಡಿಎಫ್ ಅಧಿಕಾರಕ್ಕೆ ಏರುತ್ತಿರುವುದು ರಾಜ್ಯದ ರಾಜಕೀಯದ ನಾಲ್ಕು ದಶಕಗಳ ಇತಿಹಾ ಸದಲ್ಲಿ ಹೊಸ ಮೈಲಿಗಲ್ಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....